Blog

Suicide: ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ

ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆಗೆ ಮಾಡಿಕೊಂಡಿರುವ ದಾರುಣಾ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ನಡೆದಿದೆ. ತಾಯಿ ಲಕ್ಷ್ಮವ್ವ(30), ಮಕ್ಕಳಾದ ರಮೇಶ್​(4), ಜಾನು(2)...

Physical abuse: ಅತ್ಯಾಚಾರ ಆರೋಪ: ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ಸುನೀಲ್‌ ಅಮಾನತು

ಅತ್ಯಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ರನ್ನು ಅಮಾನತು ಮಾಡಲಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಸೀಮಂತ...

Bidar: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರ ಸಾವು

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಸ್ನೇಹಿತರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೀದರ್‌ನ ಬಸವಕಲ್ಯಾಣ ತಾಲೂಕಿನ ರಾಮ್‌ಪೂರ್‌ವಾಡಿ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಹಾಳಗೋರ್ಟೆ (10 ವರ್ಷ) ಮತ್ತು...

Suicide: ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಆನಂದ

ಹುಬ್ಬಳ್ಳಿ ಮೂಲದ ಉದ್ಯಮಿ ಮತ್ತು ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ ಎಂಬುವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಮೇಶ ಹೆಗಡೆ (40) ಆತ್ಮಹತ್ಯೆಗೆ...

Mangaluru: ಹೈ ಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷವೂ ನಾನೇ ಸಿಎಂ: ಸಿದ್ದರಾಮಯ್ಯ

ಪಕ್ಷದ ಹೈ ಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ...

Bengaluru: ಧರ್ಮಸ್ಥಳ ಪ್ರಕರಣ; ಅಂತಿಮ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್‌

ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ವರದಿ...

Chikkaballapur: ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿರುವ ಟಿಪ್ಪು ಸುಲ್ತಾನ್ ಸಮರ್ ಪ್ಯಾಲೇಸ್ ಗೋಡೆ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆದು ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್...

Wall collapse accident: ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆಯ ಗೋಡೆ ಕುಸಿದು ಕಾರ್ಮಿಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ನೂತನವಾಗಿ ನಿರ್ಮಿಸಲಾಗಿದ್ದ ಕಾರ್ಮಿಕ ಇಲಾಖೆಯ ಸಮುಚ್ಛಯ ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಆತನ ಸಹೋದರನ ಕೈಕಾಲುಗಳು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ...

Money fraud: ವರ್ಕ್​ ಫ್ರಂ ಹೋಮ್ ಹೆಸರಿನಲ್ಲಿ 8000 ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ

ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12...

Fraud case: 3 ಕೋಟಿ ವಂಚಿಸಿದ ಮಹಿಳೆಯನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಜನ!

ಮಹಿಳೆಯೊಬ್ಬರು ಹಲವು ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದು, ಮೋಸಹೊದ ಜನರು ಮಹಿಳೆಯನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್...