ರಾಜ್ಯ

ಬೆಂಗಳೂರು

Physical abuse: ಅತ್ಯಾಚಾರ ಆರೋಪ: ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ಸುನೀಲ್‌ ಅಮಾನತು

ಅತ್ಯಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುನೀಲ್ ರನ್ನು ಅಮಾನತು ಮಾಡಲಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಆದೇಶ ಹೊರಡಿಸಿದ್ದಾರೆ. ಇನ್‌ಸ್ಪೆಕ್ಟರ್ ಸುನೀಲ್...

Bengaluru: ಧರ್ಮಸ್ಥಳ ಪ್ರಕರಣ; ಅಂತಿಮ ವರದಿ ಸಲ್ಲಿಸುವಂತೆ ಎಸ್‌ಐಟಿಗೆ ಸೂಚನೆ : ಗೃಹ ಸಚಿವ ಜಿ.ಪರಮೇಶ್ವರ್‌

ಧರ್ಮಸ್ಥಳ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಎಸ್‌ಐಟಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿ ವರದಿ ಕೊಡುವುದಾಗಿ ಎಸ್‌ಐಟಿಯವರು ಹೇಳಿದ್ದರು. 31ರೊಳಗೆ ಕೊಡಬಹುದು...

Shoot out: ನೆಲಮಂಗಲದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡಿನ ದಾಳಿ

ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಇಸ್ಲಾಂಪುರದಲ್ಲಿ ನಡೆದಿದೆ. ಕಣೇಗೌಡನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸಲೀಂ ಅವರ ಮೇಲೆ ಗುಂಡಿನ ದಾಳಿಯಾಗಿದೆ. ಸಲೀಂ...

Bengaluru: ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು: ಸಿಎಂ ಸಿದ್ದರಾಮಯ್ಯ

ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜೆಯು ಗ್ರೂಪ್ ಆಫ್ ಇನ್ಸ್‌ಟಿಟ್ಯೂಟ್ ನಲ್ಲಿ ಆಯೋಜಿಸಿದ್ದ ದಾರುಲ್ ಕುರಾನ್ ಕ್ಯಾಂಪಸ್ ಅನ್ನು ಉದ್ಘಾಟನಾ...

Asha Jois: ಸ್ನೇಹಿತೆಯ ಖಾಸಗಿ ಫೋಟೋ, ವಿಡಿಯೊ ಕದ್ದು ಬ್ಲ್ಯಾಕ್​ ಮೇಲ್: ಕಿರುತೆರೆ ನಟಿ ವಿರುದ್ಧ ಎಫ್‌ಐಆರ್‌

ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ಆಶಾ ಜೋಯಿಸ್ ವಿರುದ್ಧ ಬ್ಲ್ಯಾಕ್‌ಮೇಲ್ ಆರೋಪ ಕೇಳಿ ಬಂದಿದೆ. ಖಾಸಗಿ ವಿಡಿಯೊ, ಫೋಟೊಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ್ದಾರೆ ಎಂದು ಪಾರ್ವತಿ (61) ಎಂಬುವರು ನೀಡಿದ ದೂರಿನ ಮೇರೆಗೆ ತಿಲಕನಗರ...

krishna byregowda: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧ: ಕೃಷ್ಣಭೈರೇಗೌಡ

ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ. ಸಚಿವರಾಗಲು...

ಬಾಗಲಕೋಟೆ

Suicide: ಪತಿ ಕಿರುಕುಳ ತಾಳಲಾರದೇ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪತಿ ಕಿರುಕುಳ ತಾಳಲಾರದೇ ಮಗನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಕೆರೂರು ಪಟ್ಟಣದಲ್ಲಿ ನಡೆದಿದೆ.ತಾಯಿ ಫಾತಿಮಾ(21) ಮತ್ತು ಪುತ್ರ ಅಬ್ದುಲ್ (3) ಮೃತರು. ಪತಿ ಮಸ್ತಾನ್ ಸಾಬ್...

Belagavi: ಹೆರಿಗೆ ಬಳಿಕ ಹೃದಯಾಘಾತ, ಬಾಣಂತಿ ಸಾವು: ವೈದ್ಯರ ವಿರುದ್ದ ಕುಟುಂಬಸ್ಥರು ಆಕ್ರೋಶ

ಹೆರಿಗೆಯಾದ ಕೆಲವೇ ಗಂಟೆಯಲ್ಲಿ ಬಾಣಂತಿ ಪೂರ್ಣಿಮಾ ರಾಠೋಡ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಎದುರು ಮೃತಳ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗಾವಿ ಜಿಲ್ಲೆಯ ಅರೆಬೆಂಚಿ ತಾಂಡದ...

Fire accident: ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಬೆಂಕಿ ಅವಘಡ: 7 ಜನರಿಗೆ ಗಾಯ

ದೇಶಾದ್ಯಂತ ದೀಪಾವಳಿ ಹಬ್ಬಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್​​​ನಲ್ಲಿರುವ ಮನೆಯೊಂದರ ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಬೆಂಕಿ ತಗುಲಿ ಏಳು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್​​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು...

Bagalkote: ವಿಜಯಪುರ ಬಳಿಕ ಇದೀಗ ಬಾಗಲಕೋಟೆ ಪ್ರವೇಶಕ್ಕೂ ಕಾಡಸಿದ್ದೇಶ್ವರ ಶ್ರೀಗಳಿಗೆ ನಿರ್ಬಂಧ: ಮಠ ತೊರೆಯುವಂತೆ ನೋಟಿಸ್

ಮಹಾರಾಷ್ಟ್ರದಲ್ಲಿ ಲಿಂಗಾಯತ ಶ್ರೀಗಳ ಬಗ್ಗೆ ಅವಹೇಳನಕಾರಿ ಭಾಷಣ ಹಿನ್ನೆಲೆಯಲ್ಲಿ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ಬಾಗಲಕೋಟೆ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬಾಗಲಕೋಟೆಯ ಬೀಳಗಿ ತಾಲೂಕಿನಲ್ಲಿರೋ ಕನ್ನೇರಿ ಶ್ರೀಗಳಿಗೆ ಇದೀಗ ಜಿಲ್ಲಾಧಿಕಾರಿ ಸಂಗಪ್ಪ ನೋಟಿಸ್...

CM Siddaramaiah: ರಾಜ್ಯದಲ್ಲಿ ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ...

Karnataka:ಬಾಗಲಕೋಟೆಯಲ್ಲಿ ಭಾರೀ ಮಳೆ.! ಕೊಳೆತ ಹತ್ತಿ ಬೆಳೆ.!ಜನಜೀವನ ಅಸ್ತವ್ಯಸ್ತ.!- Bagalakote,Koppala,Vijayapura

ಭೀಮಾ ನದಿ ಉಕ್ಕಿ ಹರೀತಾ ಇರೋದ್ರಿಂದ ಸಂಪೂರ್ಣ ಉತ್ತರ ಕರ್ನಾಟಕ ಭಾಗ ಮಳೆಗೆ ತತ್ತರಿಸಿ ಹೋಗಿದೆ. ಪ್ರವಾಹ ಭೀತಿ ಎದುರಿಸ್ತಾ ಇದೆ. ಮನೆಗಳು ಮುಳುಗಡೆಯಾಗಿವೆ. ನಜರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳೆಗಳು ನಾಶವಾಗಿವೆ....

ಬಳ್ಳಾರಿ

Ballari: ದೇವರಘಟ್ಟ ಜಾತ್ರೆಯಲ್ಲಿ ದೊಣ್ಣೆಗಳಿಂದ ಬಡಿದಾಟ- ಇಬ್ಬರು ಸಾವು

ಆಂಧ್ರ ಪ್ರದೇಶದ ದೇವರಗುಡ್ಡ ಜಾತ್ರೆಯಲ್ಲಿ ದೊಣ್ಣೆಗಳಿಂದ ಬಡಿದಾಟದ ವಿಶಿಷ್ಟ ಸಂಪ್ರದಾಯವಿದೆ. ಪ್ರತಿ ವರ್ಷದಂತೆ ಈ ವರ್ಷವೂ ಬಡಿದಾಟ ಜಾತ್ರೆ ನಡೆದಿದ್ದು, ಹೊಡೆದಾಟದ ವೇಳೆ ಇಬ್ಬರು ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ.  ಅರಕೇರ...

Karnataka:ಬಾಗಲಕೋಟೆಯಲ್ಲಿ ಭಾರೀ ಮಳೆ.! ಕೊಳೆತ ಹತ್ತಿ ಬೆಳೆ.!ಜನಜೀವನ ಅಸ್ತವ್ಯಸ್ತ.!- Bagalakote,Koppala,Vijayapura

ಭೀಮಾ ನದಿ ಉಕ್ಕಿ ಹರೀತಾ ಇರೋದ್ರಿಂದ ಸಂಪೂರ್ಣ ಉತ್ತರ ಕರ್ನಾಟಕ ಭಾಗ ಮಳೆಗೆ ತತ್ತರಿಸಿ ಹೋಗಿದೆ. ಪ್ರವಾಹ ಭೀತಿ ಎದುರಿಸ್ತಾ ಇದೆ. ಮನೆಗಳು ಮುಳುಗಡೆಯಾಗಿವೆ. ನಜರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳೆಗಳು ನಾಶವಾಗಿವೆ....

Ballari boy dies: ಚರಂಡಿಗೆ ಬಿದ್ದು 4 ವರ್ಷದ ಬಾಲಕ ಸಾವು

ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ಮೃತ ಬಾಲಕ....

Ballari: 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಎಸ್ಕೇಪ್ ಆದ ಭೂಪ!

ಖತರ್ನಾಕ್ ಕಿಲಾಡಿಯೊಬ್ಬ ತಾನು ಬಾಡಿಗೆ ಪಡೆದ 200 ಕ್ಕೂ ಹೆಚ್ಚು ಕಾರುಗಳನ್ನು ಗಿರವಿಯಿಟ್ಟು ಹಣ ಪಡೆದು ಎಸ್ಕೇಪ್ ಆಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನ ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ...

ಬೆಳಗಾವಿ

Money fraud: ವರ್ಕ್​ ಫ್ರಂ ಹೋಮ್ ಹೆಸರಿನಲ್ಲಿ 8000 ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ

ಮಹಿಳೆಯರಿಗೆ ವರ್ಕ್​ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಬೆಳಗಾವಿಯಲ್ಲಿ ಸಾವಿರಾರು ಮಹಿಳೆಯರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸುಮಾರು 8000 ಮಹಿಳೆಯರಿಂದ 12 ಕೋಟಿ ರೂ. ಹಣ ಪಡೆದ ವಂಚಕ...

Murder: 2 ಸಾವಿರ ಹಣಕ್ಕಾಗಿ ಸ್ನೇಹಿತನಿಗೆ ಚಟ್ಟ ಕಟ್ಟಿದ ಯುವಕ

ಕೊಟ್ಟ ಸಾಲ ವಾಪಸ್ ನೀಡಿಲಿಲ್ಲ ಎಂದು ಸ್ನೇಹಿತನಿಗೆ ತನ್ನ ಸ್ನೇಹಿತನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಗಿರಿಯಾಲ ಗ್ರಾಮದಲ್ಲಿ ನಡೆದಿದೆ. ಮಂಜುನಾಥ ಗೌಡರ (30) ಕೊಲೆಯಾದ ವ್ಯಕ್ತಿ ಎಂದು...

Belagavi: ಬಸ್ ಕಂಡಕ್ಟರ್ ಆಗಿದ್ದ ಪತ್ನಿ ಮೇಲೆ ಅನುಮಾನ: ಇರಿದು ಕೊಂದ ಕಾನ್‌ಸ್ಟೇಬಲ್

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸ್ ಕಾನ್​ಸ್ಟೇಬಲ್ ಬರ್ಬರವಾಗಿ ಕೊಲೆ ಮಾಡಿ ಪರಾರಿ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ರಾಮಸೈಟ್​ನಲ್ಲಿ ನಡೆದಿದೆ. ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ....

Bengaluru: ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ನಿಷೇಧಿಸಿ ಎಂದು ಸಿಎಂಗೆ ಪತ್ರ ಬರೆದ ಯತ್ನಾಳ್

ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ...

Priyank kharge: ಆರ್ ಎಸ್ ಎಸ್ ನಿರ್ಬಂಧಕ್ಕೆ ಪತ್ರ ಬರೆದಾಗಿನಿಂದ ಬೆದರಿಕೆ ಕರೆ ಬರುತ್ತಿವೆ: ಪ್ರಿಯಾಂಕ್ ಖರ್ಗೆ

ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ಅನುಮತಿ ನೀಡದಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಅವರಿಗೆ ಬೆದರಿಕೆ ಕರೆ ಬಂದಿದೆ. ಈ ಕುರಿತಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಸಚಿವ ಪ್ರಿಯಾಂಕ್...

Attack: ಜೆಡಿಎಸ್ ನಾಯಕ ಪ್ರತಾಪ್ ರಾವ್ ಪಾಟೀಲ್ ಪುತ್ರ ಶಿವರಾಜ್ ಪಾಟೀಲ್ ಸೇರಿ 35 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕದ ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪ್ ರಾವ್ ಪಾಟೀಲ್ ಅವರ ಪುತ್ರ ಶಿವರಾಜ್ ಪಾಟೀಲ್ ಸೇರಿದಂತೆ 35 ಜನರ ವಿರುದ್ಧ ಎಫ್‌ಐಆರ್ ದಾಖಲಾದೆ. ಪ್ರಕರಣವು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ...

ಬೀದರ್

Bidar: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರ ಸಾವು

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಸ್ನೇಹಿತರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೀದರ್‌ನ ಬಸವಕಲ್ಯಾಣ ತಾಲೂಕಿನ ರಾಮ್‌ಪೂರ್‌ವಾಡಿ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಹಾಳಗೋರ್ಟೆ (10 ವರ್ಷ) ಮತ್ತು ಮೈಲಾರಿ ದೊಡಮನಿ (11 ವರ್ಷ) ಮೃತ...

RSS: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಅಡುಗೆ ಸಿಬ್ಬಂದಿ ಸಸ್ಪೆಂಡ್

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ವಸತಿ ನಿಲಯದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಗೆ ಸರ್ಕಾರ ಸಸ್ಪೆಂಡ್ ಮಾಡಿರುವ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ...

Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ : ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಸಾವು

ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್​ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಶಿವಕುಮಾರ್​, ರತಿಕಾಂತ, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ. ಮೃತರು ಬೀದರ್...

Lokayukta raids: ಅಕ್ರಮ ಆಸ್ತಿ ಗಳಿಕೆ ಆರೋಪ: ಬೆಂಗಳೂರು ಸೇರಿ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ ಲೋಕಾಯುಕ್ತ...

Bidar: ಬೀದರ್‌ನಾ ಮನ್ನಾಖೇಳಿಯಲ್ಲಿ ಬರ್ಬರ ಕೊಲೆ.!

ಸಣ್ಣ ಪುಟ್ಟ ಕಾರಣಗಳಿಗೆ ಇಂದೆಲ್ಲಾ ಅನೇಕ ಕೊಲೆ ಪ್ರಕರಣಗಳು ನಡೆಯುತ್ತಿದೆ ಸಮಾಜವನ್ನು ಬೆಚ್ಚಿ ಬೀಳಿಸ್ತಿವೆ. ಇದೀಗ ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ತಾಲ್ಲೂಕಿನ ಮನ್ನಾಖೇಳಿ ಗ್ರಾಮದಲ್ಲಿ ಭೀಕರ ಕೊಲೆ ನಡೆದಿದ್ದು ಎಲ್ಲರನ್ನು ಬೆಚ್ಚಿ ಬೀಳಿಸಿದೆ. ಕಲ್ಲಿನಿಂದ...

Karnataka:ಬಾಗಲಕೋಟೆಯಲ್ಲಿ ಭಾರೀ ಮಳೆ.! ಕೊಳೆತ ಹತ್ತಿ ಬೆಳೆ.!ಜನಜೀವನ ಅಸ್ತವ್ಯಸ್ತ.!- Bagalakote,Koppala,Vijayapura

ಭೀಮಾ ನದಿ ಉಕ್ಕಿ ಹರೀತಾ ಇರೋದ್ರಿಂದ ಸಂಪೂರ್ಣ ಉತ್ತರ ಕರ್ನಾಟಕ ಭಾಗ ಮಳೆಗೆ ತತ್ತರಿಸಿ ಹೋಗಿದೆ. ಪ್ರವಾಹ ಭೀತಿ ಎದುರಿಸ್ತಾ ಇದೆ. ಮನೆಗಳು ಮುಳುಗಡೆಯಾಗಿವೆ. ನಜರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳೆಗಳು ನಾಶವಾಗಿವೆ....

ಚಾಮರಾಜನಗರ

Suicide: ಸಂಬಳ ಸಿಗದೆ ಮನನೊಂದು ಗ್ರಾಮ ಪಂಚಾಯಿತಿ ಕಚೇರಿ ಮುಂದೆಯೇ ವಾಟರ್​ಮ್ಯಾನ್ ನೇಣಿಗೆ ಶರಣು

ಎರಡು ವರ್ಷಗಳಿಂದ ಸಂಬಳ ನೀಡದ್ದಕ್ಕೆ ಬೇಸತ್ತು ಗ್ರಾಮ ಪಂಚಾಯತ್‌ ವಾಟರ್‌ಮ್ಯಾನ್‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ಹೊಂಗನೂರು ಗ್ರಾಮದಲ್ಲಿ ನಡೆದಿದೆ. ವಾಟರ್‌ಮ್ಯಾನ್ ಚಿಕ್ಕಸು ನಾಯಕ (65) ಅವರು ಗ್ರಾಮ ಪಂಚಾಯಿತಿ ಕಚೇರಿಯ ಬಾಗಿಲ...

Tiger Kill: ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿ ಹತ್ಯೆ; ಇಬ್ಬರು ಶಂಕಿತರು ವಶಕ್ಕೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಪ್ರಾಶನ ಮಾಡಿ 5 ಹುಲಿಗಳ ಹತ್ಯೆ ಪ್ರಕರಣ ಮಾಸುವ ಮುನ್ನವೇ ಎರಡು ದಿನಗಳ ಹಿಂದೆ ಜಿಲ್ಲೆಯಲ್ಲಿ ಮತ್ತೊಂದು ಹುಲಿಯನ್ನು ವಿಷಪ್ರಾಶನ ಮಾಡಿ ಹತ್ಯೆ ಮಾಡಲಾಗಿದೆ....

Tiger Kill: ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಕಳೇಬರ ಪತ್ತೆ, ತನಿಖೆಗೆ ಆದೇಶ

ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿದೆ. ಹುಲಿಯ ಅರ್ಧ ಕಳೇಬರ ಪತ್ತೆಯಾಗಿದ್ದು, ಕಳ್ಳಬೇಟೆಗಾರರ ಕೈವಾಡದ ಅನುಮಾನ ಸೃಷ್ಟಿಯಾಗಿದೆ. ಹುಲಿ ಹತ್ಯೆ ಆಗಿರುವ...

ಚಿಕ್ಕಬಳ್ಳಾಪುರ

Chikkaballapur: ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿರುವ ಟಿಪ್ಪು ಸುಲ್ತಾನ್ ಸಮರ್ ಪ್ಯಾಲೇಸ್ ಗೋಡೆ ಮೇಲೆ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆದು ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಟಿಪ್ಪು ಸುಲ್ತಾನ್ ಸಮರ್...

Pradeep Eshwar: ಪ್ರತಾಪ್ ಸಿಂಹ ನನ್ನ ತಾಯಿಗೆ ಕ್ಷಮೆ ಕೇಳಬೇಕು: ಪ್ರದೀಪ್ ಈಶ್ವರ್

ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವ‌ರ್ ನಡುವಿನ ವಾಕ್ಸಮರ ಮುಂದುವರೆದಿದೆ. ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ನನ್ನ ತಾಯಿಯನ್ನು ಅವಮಾನಿಸಿದ್ದಾರೆ. ಅವರು ಕ್ಷಮೆ ಕೇಳಬೇಕು ಎಂದು...

Chikkaballapur: ಬೈಕ್ ಗೆ ಶಾಲಾ ಬಸ್ ಡಿಕ್ಕಿ: ಮಕ್ಕಳು ಸೇರಿ ನಾಲ್ವರು ಸಾವು

ಬೈಕ್ ಹಾಗೂ ಶಾಲಾ ವಾಹನ ನಡುವೆ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ನಡೆದಿದೆ. ಬೈಕ್​​ನಲ್ಲಿ ತೆರಳುತ್ತಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು...

Suicide: ತಂದೆಯನ್ನ ಕಳೆದುಕೊಂಡ ಮಗಳು ಮನನೊಂದು ಆತ್ಮಹತ್ಯೆ

ತಂದೆಯನ್ನು ಕಳೆದುಕೊಂಡ ಮಗಳು ಮನನೊಂದು ತಾನೂ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 22 ವರ್ಷಯ ವಿದ್ಯಾರ್ಥಿನಿ ಸ್ವರ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ವರ್ಣ ಬೆಂಗಳೂರಿನ ಮಹಾರಾಣಿ ಕಾಲೇಜಿನಲ್ಲಿ ಎಂಎಸ್‌ಸಿ ಪದವಿ ವ್ಯಾಸಂಗ ಮಾಡುತ್ತಿದ್ದಳು....

Chikkaballapur: ಚಿಕ್ಕಬಳ್ಳಾಪುರ: ದೇವರ ವಿಗ್ರಹದ ಮೇಲೆ ಕಾಲಿಟ್ಟು ಮಹಿಳೆಯರು ಸ್ನಾನ ಮಾಡುವ ವಿಡಿಯೊ ವೈರಲ್

ಮಹಿಳೆಯರು ದೇವರ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯಕ್ಕೆ ಪ್ರವಾಸಕ್ಕೆ ಬಂದಿದ್ದ ಯುವತಿಯರು ಜಲಾಶಯದ ಬಳಿ ಇರುವ ಗಂಗಮ್ಮ ವಿಗ್ರಹದ ಮೇಲೆ ಕಾಲಿಟ್ಟು ಸ್ನಾನ ಮಾಡಿದ್ದಾರೆ. ಸದ್ಯ...

Chikkaballapur: ಚಿಕ್ಕಬಳ್ಳಾಪುರಕ್ಕೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್‌ ಭೇಟಿ: ನಟನನ್ನು ನೋಡಲು ಹರಿದು ಬಂದ ಜನ ಸಾಗರ

ಆಂಧ್ರ ಪ್ರದೇಶದ ಉಪಮುಖ್ಯ ಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರು ಇಂದು ಚಿಕ್ಕಬಳ್ಳಪುರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ಜನ ಸಾಗರವೇ ಹರಿದು ಬಂದಿದೆ. ಚಿಂತಾಮಣಿಯಲ್ಲಿ ನಡೆದ...

ಚಿಕ್ಕಮಗಳೂರು

Chikkamagaluru: ಸಂಸಾರದಲ್ಲಿ ಕಲಹ: ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ

ಸಂಸಾರದಲ್ಲಿನ ಕಲಹಕ್ಕೆ ಪತ್ನಿಯನ್ನೇ ಪತಿ ಭೀಕರವಾಗಿ ಕೊಚ್ಚಿ ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ. ತನು (25) ಕೊಲೆಯಾದ ಮಹಿಳೆ, ರಮೇಶ್ ಕೊಲೆಗೈದ ಪತಿ. ಮನೆಯ ರೂಮಿನ ತುಂಬೆಲ್ಲ...

Murder: ಮದುವೆಯಾದ 5 ತಿಂಗಳಿಗೇ ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ

ಪತಿಯೇ ಪತ್ನಿಯನ್ನು ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು ಗುರುತಿಸಲಾಗಿದೆ. ನೇತ್ರಾವತಿ ಸಕಲೇಶಪುರ ನವೀನ್ ಜೊತೆ...

husband wife quarrel: ಗಂಡ-ಹೆಂಡತಿ ಜಗಳದಲ್ಲಿ ಪಿಎಸ್‌ಐ ಪ್ರಶ್ನೆ ಪತ್ರಿಕೆ ಸೋರಿಕೆ ಸತ್ಯ ಬಯಲು

ಗಂಡ - ಹೆಂಡತಿ ಜಗಳದಲ್ಲಿ ಪಿಎಸ್‌ಐ ಪ್ರಶ್ನೆಪತ್ರಿಕೆ ಸೋರಿಕೆಯ ಸತ್ಯ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಪಿಎಸ್‌ಐ. ಆಗಿ ಸೇವೆ ಸಲ್ಲಿಸಿದ್ದ ನಿತ್ಯಾನಂದಗೌಡ ಎಂಬುವರು ಪ್ರಶ್ನೆಪತ್ರಿಕೆಯನ್ನು ಪಡೆದುಕೊಂಡು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ...

Chikkamangalore Selfie Incident: ಸೆಲ್ಫಿ ಹುಚ್ಚಾಟಕ್ಕೂ ಮುನ್ನ ಎಚ್ಚರ, ಸೆಲ್ಫಿಗಾಗಿ ಪ್ರಾಣವನ್ನೇ ಬಿಟ್ಟಿ ಶಿಕ್ಷಕ!

ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ನಲ್ಲಿ ವೀವ್ಸ್‌, ಲೈಕ್ಸ್‌ ಪಡೆದುಕೊಳ್ಳಲು ನೀವು ತೋರಿಸುವ ಹುಚ್ಚಾಟ ನಿಮ್ಮ ಪ್ರಾಣವನ್ನೇ ಬಲಿ ತೆಗೆದುಕೊಳ್ಳಬಹುದು. ಸೆಲ್ಫಿ ಪ್ರಿಯರ ಹುಚ್ಚಾಟದಿಂದ ಅಮೂಲ್ಯವಾದ ಪ್ರಾಣವನ್ನೇ ಕಳೆದುಕೊಂಡ ದುರಂತ ಘಟನೆ ಇದು. ದಸರ ರಜೆ ಹಿನ್ನೆಲೆ ಚಿಕ್ಕಮಂಗಳೂರಿನ...

ಚಿತ್ರದುರ್ಗ

Assault Case: ಪೋಷಕರಿಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಮನಸೋಇಚ್ಛೆ ಥಳಿಸಿದ ಶಿಕ್ಷಕ

ಪೋಷಕರಿಗೆ ಫೋನ್ ಮಾಡಿದ್ದಕ್ಕೆ ವಿದ್ಯಾರ್ಥಿಗೆ ಮುಖ್ಯ ಶಿಕ್ಷಕ ಕಾಲಿನಿಂದ ಒದ್ದು ಮನಸೋಇಚ್ಛೆ ಥಳಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು...

Lokayukta raids: ಅಕ್ರಮ ಆಸ್ತಿ ಗಳಿಕೆ ಆರೋಪ: ಬೆಂಗಳೂರು ಸೇರಿ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ ಲೋಕಾಯುಕ್ತ...

Darshan:ದರ್ಶನ್‌ ಪಲ್ಲಂಗ ಕೇಳಿದ್ರೆ ಕೊಡೋದಕ್ಕೆ ಆಗಲ್ಲ..! ಅಚ್ಚರಿ ವಾದ-ಪ್ರತಿವಾದ

ಜೈಲಿನಲ್ಲಿ ನಂಗೆ ಸರಿಯಾಗಿ ಹಾಸಿಗೆ ದಿಂಬು ಕೊಡ್ಥಾ ಇಲ್ಲ ಅಂತಾ ಆರೋಪ ಮಾಡಿದ್ದ ನಟ ದರ್ಶನ್‌ ದೂರಿಗೆ ಸಂಬಂಧಪಟ್ಟಂತೆ ಇಂದು ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ಸರ್ಕಾರಿ ಪರ ವಕೀಲರಾದ ಪ್ರಸನ್ನ ಕುಮಾರ್‌...

Anjaneyas castes census; ಗಣತಿಯಲ್ಲಿ ಪರಿಶಿಷ್ಟರಿಗೆ ಕ್ರಿಶ್ಚಿಯನ್ ಪದ ಬಳಕೆ ಸಲ್ಲದು; ಎಚ್.ಆಂಜನೇಯ ಆಕ್ರೋಶ

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಕಾರ್ಯದಲ್ಲಿ ಪರಿಶಿಷ್ಟರಿಗೆ ಸೀಮಿತಗೊಳಿಸಿ ಕ್ರಿಶ್ಚಿಯನ್ ಪದ ಜೋಡಿಸಿರುವುದು ಅತ್ಯಂತ ಅಪಾಯಕಾರಿ ನಡೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಆಕ್ರೋಶ ಹೊರಹಾಕಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ...

Notice shops; ಬಾಡಿಗೆ ಪಾವತಿಸದ 29 ಮಳಿಗೆಗೆ ನೋಟಿಸ್

ತಾಲೂಕು ಪಂಚಾಯಿತಿ ವ್ಯಾಪ್ತಿಯ 29 ಮಳಿಗೆಗಳ ಮಾಲೀಕರು ಬಾಡಿಗೆ ಪಾವತಿಸದೇ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಹಾಗೂ ಹರಾಜು ಅವಧಿ ಮುಗಿದ ಕಾರಣ ಶುಕ್ರವಾರ ಜಿಪಂ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ ನೇತೃತ್ವದಲ್ಲಿ ತಾಪಂ ಇಒ ಕೆಂಚಪ್ಪ...

Varshitha murder: ವರ್ಷಿತಾಳ ಹತ್ಯೆ ಪ್ರಕರಣ: ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದದಿಂದ ವಿಚಾರಣೆ

ಚಿತ್ರದುರ್ಗ ನಗರದ ಹೊರವಲಯ ಗೋನೂರು ಹೋಟೆಲ್ ವೊಂದರ ಸಮೀಪ ನಡೆದಿದ್ದ ಹಿರಿಯೂರು ತಾಲೂಕು ಕೋವೆರಹಟ್ಟಿಯ ವಿದ್ಯಾರ್ಥಿನಿ ವರ್ಷಿತಾಳ ಭೀಕರ ಹತ್ಯೆ ಪ್ರಕರಣ ಕುರಿತಂತೆ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು,...

ದಕ್ಷಿಣ ಕನ್ನಡ

Mangaluru: ಹೈ ಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷವೂ ನಾನೇ ಸಿಎಂ: ಸಿದ್ದರಾಮಯ್ಯ

ಪಕ್ಷದ ಹೈ ಕಮಾಂಡ್ ತೀರ್ಮಾನ ಮಾಡಿದರೆ ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆಯಲ್ಲಿರುವವರನ್ನು ತಪ್ಪಿಸಲು ಆಗಲ್ಲ. ಮುಖ್ಯಮಂತ್ರಿ...

Dharmasthala: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತಿಮರೋಡಿ ಸೇರಿ ನಾಲ್ವರಿಗೆ ಎಸ್​ಐಟಿ ನೋಟಿಸ್!

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ ಎಸ್​ಐಟಿ ನೋಟಿಸ್ ನೀಡಿದೆ. ಅಕ್ಟೋಬರ್ 27 ರಂದು ಬೆಳಿಗ್ಗೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್...

Dharmasthala: ಅಬ್ಬಬ್ಬಾ! ಒಂದೇ ದಿನ 72 ಶ★ವ ದಫನ್. ಧರ್ಮಸ್ಥಳದಲ್ಲಿ ಮತ್ತೊಂದು ಭೀಕರ ಸತ್ಯ..! 

ಧರ್ಮಸ್ಥಳ ಕೇಸ್‌ಗೆ ಸಂಬಂಧಪಟ್ಟಂತೆ ಇವತ್ತು ಮತ್ತೆ ದೂರು ಸಲ್ಲಿಸಿರೋ ಗಿರೀಶ್‌ ಮಟ್ಟಣ್ಣವರ್‌ ಕೆಲವು ಅಚ್ಚರಿ ವಿಷ್ಯಗಳನ್ನು ಹಂಚಿಕೊಂಡಿದ್ದಾರೆ. ಅಸಲಿಗೆ ಧರ್ಮಸ್ಥಳ ಸುತ್ತಾಮುತ್ತಾ ಧಫನ್‌ ಮಾಡಲಾಗಿರೋ ಮೃತದೇಹಗಳಿಗೆ ಸಂಬಂಧಪಟ್ಟಂತೆ ಕೆಲವು ಸಂಶಯಗಳಿದ್ದು ಅವುಗಳನ್ನು ಮಾಧ್ಯಮಗಳ ಮುಂದೆ...

Actor Jayakrishnan: ಕ್ಯಾಬ್‌ ಚಾಲಕನಿಗೆ ಟೆರರಿಸ್ಟ್ ಎಂದ ಮಲಯಾಳಂ ನಟನ ಬಂಧನ

ಮಂಗಳೂರಿನ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ ಮೇಲೆ ಮಲಯಾಳಂ ನಟ ಜಯಕೃಷ್ಣನ್ ಅವರನ್ನು ಬಂಧಿಸಲಾಗಿದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನ ಬಂಧಿಸಿ, ವಿಚಾರಣೆ...

Dharmasthala:ಧರ್ಮಸ್ಥಳ ಮಾಹಿತಿ ಕೇಂದ್ರಕ್ಕೂ ನೊಟೀಸ್‌! ಸಂಸ್ಥೆಯ ಮಾಜಿ ಉದ್ಯೋಗಿಗಳಿಗೆ ನೊಟೀಸ್‌. ಬೆಳ್ತಂಗಡಿ ನಿ. ಪೊಲೀಸರಿಗೆ ಸಮನ್ಸ್‌..!

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ಸಾಮೂಹಿಕ ಅಂತ್ಯಕ್ರಿಯೆ ಕೇಸ್‌ಗೆ ಸಂಬಂಧಪಟ್ಟಂತೆ ಎಕ್ಸ್‌ಕ್ಲೂಸಿವ್‌ ಅಪ್ಡೇಟ್‌ ಒಂದು ಸಿಕ್ಕಿದ್ದು ನಿಗೂಢತೆಯ ಜಾಡು ಇನ್ನು ವಿಶಾಲವಾಗ್ತಾ ಸಾಗ್ತಿದೆ. ಅಲ್ಲಿ ಹಲವಾರು ಅನುಮಾನಗಳನ್ನು ವ್ಯಕ್ತಪಡಿಸಿದ್ದನ್ನೇ ದಾಖಲೆಗಳಾಗಿ ಎಸ್‌ಐಟಿ ಪರಿಗಣಿಸದೆ, ಅದರ ವಿಸ್ತಾರ...

Bharath kumdel:ಭರತ್‌ ಕುಂಬ್ಡೇಲ್‌ ಕೋರ್ಟ್‌ಗೆ ಶರಣು. ಏನಿದು ಕೋಕಾ ಆಕ್ಟ್‌..!ಕೋರ್ಟ್‌ ಸುತ್ತ ಭದ್ರತೆ. ಭರತ್‌ ಕುಂಬ್ಡೇಲ್‌ ವಿರುದ್ಧ ಕಠಿಣ ಕ್ರಮ.?

ಇಡೀ ಮಂಗಳೂರನ್ನೆ ಬೆಚ್ಚಿ ಬೀಳಿಸಿದ್ದ ಅಬ್ದುಲ್‌ ರಹಿಮಾನ್‌ ಘಟನೆ. ಯಾರಿಗೆ ತಾನೆ ಮರೆಯಲು ಸಾಧ್ಯ. ಅವ್ರ ಮನೆಯೇ ಮುಂಭಾಗವೇ ಕೊಚ್ಚಿ ನೆತ್ತರು ಹರಿಸಲಾಗಿತ್ತು. ಬಂಟ್ವಾಳ ಸಮೀಪ ಮುಸ್ಲಿಂ ಯುವಕನನ್ನು ಬರ್ಬರವಾಗಿ ಮಾರಕಾಸ್ತ್ರದಿಂದ ಹತ್ಯೆಗೈಯ್ಯಲಾದಂತ ಘಟನೆ....

ದಾವಣಗೆರೆ

Lokayukta raids: ಅಕ್ರಮ ಆಸ್ತಿ ಗಳಿಕೆ ಆರೋಪ: ಬೆಂಗಳೂರು ಸೇರಿ ರಾಜ್ಯಾದ್ಯಂತ 12 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 12 ಕಡೆ ಲೋಕಾಯುಕ್ತ ದಾಳಿ ನಡೆಸಿದೆ. ಆದಾಯಕ್ಕೂ ಮೀರಿ ಅಧಿಕ ಆಸ್ತಿ ಗಳಿಕೆ ಆರೋಪದಲ್ಲಿ ಹಾಸನ, ಕಲಬುರ್ಗಿ, ಚಿತ್ರದುರ್ಗ, ಉಡುಪಿ, ದಾವಣಗೆರೆ, ಹಾವೇರಿ, ಬಾಗಲಕೋಟೆ ಮತ್ತು ಬೆಂಗಳೂರು ನಗರದಲ್ಲಿ ಲೋಕಾಯುಕ್ತ...

I love-muhammadiya-flex: ಐ ಲವ್ ಮಹಮ್ಮದೀಯ’ ಫ್ಲೆಕ್ಸ್ ಹಾಕಿದಕ್ಕೆ ಗಲಾಟೆ

 ಫ್ಲೆಕ್ಸ್ ಹಾಕಿದ ವಿಚಾರಕ್ಕೆ ಎರಡು ಕೋಮಿನ ನಡುವೆ ವಾಗ್ವಾದ ನಡೆದು ವಿಕೋಪಕ್ಕೆ ತಿರುಗಿದ ಘಟನೆ ದಾವಣಗೆರೆ ನಗರದ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ...

M.P. Renukacharya avoiding conflict: ಸಂಘರ್ಷ ತಪ್ಪಿಸಿ ಸಾಮರಸ್ಯ ಉಳಿಸಿಕೊಟ್ಟ ಮಾಜಿ ಸಚಿವ ಎಂ ಪಿ ರೇಣುಕಾಚಾರ್ಯ

ಹೊನ್ನಾಳಿ ಹಿರೇಕಲ್ಮಠ ಮಠದ ಸುಭದ್ರ ಎಂಬ 32 ವರ್ಷದ ಆನೆಯನ್ನು ಉಡುಪಿ ಶ್ರೀ ಕೃಷ್ಣ ಮಠದ ಆಡಳಿತ ಮಂಡಳಿಯು ವಶಪಡಿಸಿಕೊಳ್ಳಲು ಬಂದಾಗ ಹೊನ್ನಾಳಿ ತಾಲೂಕಿನ ಸಹಸ್ರರು ಭಕ್ತರು ಶ್ರೀ ಮಠಕ್ಕೆ ಧಾವಿಸಿ, ನಮ್ಮ ಶ್ರೀಮಠದ...

Hindu Mahasabha; ಡಿಜೆ ಇಲ್ಲದೆ ಇದ್ರು ಹಿಂದೂ ಮಹಾಸಭಾಗಣಪನಿಗೆ ಅದ್ಧೂರಿ ವಿದಾಯ

ಎಲ್ಲೆಲ್ಲೂ ಕೇಸರಿ ಶಾಲು ಧರಿಸಿದ ಭಕ್ತರು, ಡಿಜೆಯಿಲ್ಲದಿದ್ದರೂ ಆರ್ಕೇಸ್ಟ್ರಾ ಹಾಡಿಗೆ ಹೆಜ್ಜೆ ಹಾಕಿದ ಯುವಜನರು, ಗಣಪ ಮೂರ್ತಿ ಹೊರಗೆ ಬರುತ್ತಿದ್ದಂತೆ ವರುಣನ ಸಿಂಚನ. ಹೀಗೆ ದಾವಣಗೆರೆಯ ಹಿಂದೂ ಮಹಾಸಭಾಗಣಪತಿಯ ಶೋಭಾಯಾತ್ರೆಯು ಸಾವಿರಾರು ಭಕ್ತರ ಸಮ್ಮುಖದಲ್ಲಿ...

Husband,wife: ಕೋರ್ಟ್ ಗೆ ಬಂದ ಪತ್ನಿಗೆ  ಚಾಕು ಇರಿದ ಪತಿ

ಗಂಡ ಹೆಂಡತಿ ಜಗಳ ಉಂಡು ಮಲಗೊವರೆಗೆ ಅಂತಾರೆ. ಅದರೆ ಇಲ್ಲಿ ಕೊಲ್ಲೊವರೆಗು ಹೋಗಿದೆ. ವಿಚ್ಛೇದನ ಅರ್ಜಿ ವಿಚಾರಣೆಗೆಂದು ನ್ಯಾಯಾಲಯಕ್ಕೆ ಆಗಮಿಸಿದ್ದ ಪತ್ನಿ ಮೇಲೆ ಪತಿ ಚಾಕು ಇರಿದ ಘಟನೆ ಶನಿವಾರ ದಾವಣಗೆರೆಯಲ್ಲಿ ನಡೆದಿದೆ.  ಗಂಡ...

Child bathroom bucket: ಮಗುವನ್ನು ಬಾತ್ರೂಮ್ ಬಕೆಟ್‌ ನಲ್ಲಿ ಹಾಕಿದ ಕ್ರೂರಿ ತಾಯಿ

ಮಕ್ಕಳಿಲ್ಲದವರು ಮಕ್ಕಳು ಬೇಕು ಅಂತಾರೆ, ಮಕ್ಕಳಿದ್ದವರು ಮಕ್ಕಳು ಬೇಡ ಅಂತಾರೆ ಎಂಬ ನಾಣ್ಣುಡಿ ಸುಳ್ಳಲ್ಲ. ಕಾರಣ ಅಂತದೊಂದು ಘಟನೆ ಇಲ್ಲಿ ನಡೆದಿದೆ. ನವಜಾತ ಹೆಣ್ಣು ಮಗುವನ್ನು ಬಾತ್ರೂಮ್ ಬಕೆಟ್‌ನಲ್ಲಿ ಹಾಕಿರುವ ಘಟನೆ ಹೊನ್ನಾಳಿ ಪಟ್ಟಣದ...

ಧಾರವಾಡ

Hubballi: ಹುಬ್ಬಳ್ಳಿಯಲ್ಲಿ ಗುತ್ತಿಗೆದಾರನ ಅಪಹರಣ ​: ಸಿಸಿಟಿವಿಯಲ್ಲಿ ಸೆರೆಯಾದ ಘಟನೆ

ಹಾಡಹಗಲೇ ಜನರ ಎದುರೆ ನೋಡ ನೋಡುತ್ತಿದ್ದಂತೆ ಗುತ್ತಿಗೆದಾರ ಮೋಹನ್ ಚೌಹಾಣ್ ನನ್ನುಅಪಹರಣ ಮಾಡಿರುವ ಘಟನೆ ನೆನ್ನೆ ಮಧ್ಯಾನ 12:30 ರ ವೇಳೆ ಹುಬ್ಬಳ್ಳಿಯಲ್ಲಿ ನಡೆದಿದೆ. ಈ ಘಟನೆ ಸಿಸಿ ಕ್ಯಾಮರಾದಲ್ಲಿ ಸೇರೆಯಾಗಿದೆ. ಮೋಹನ್ ಚೌಹಾಣ್...

Hubli: ಹಸುಗೂಸಿನ ಹೊಟ್ಟೆಯಲ್ಲೂ ಭ್ರೂಣ.!ಹುಬ್ಬಳ್ಳಿ ಕಿಮ್ಸ್‌ ವೈದ್ಯರೇ ಶಾಕ್‌.!

ವೈಧ್ಯಕೀಯ ಲೋಕವೇ ಅಚ್ಚರಿ ಪಡುವಂತ ಘಟನೆಯೊಂದು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ. ಆಗ ತಾನೇ ಜನಿಸಿದ ಗಂಡು ಮಗುವಿನ ಹೊಟ್ಟೆಯೊಳಗೆ ಬ್ರೂಣವೊಂದು ಕಂಡುಬಂದ ಅಚ್ಚರಿ ಘಟನೆ ನಡೆದಿದೆ. ಮಗುವಿನ ದೇಹದಲ್ಲಿ ಅಚ್ಚರಿ ಬದಲಾವಣೆ ಕಂಡು...

Kodi Mutt Swamiji: ಸಿಎಂ ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ..!

ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧಾರವಾಡದಲ್ಲಿ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿ‌ವರೆಗೆ ಏನೂ ಹೇಳಲ್ಲ, ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿಲ್ಲ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ. ಸದ್ಯಕ್ಕೆ ಯಾವುದೇ...

Hubballi:ಮಹಿಳೆಯರ ಒಳಉಡುಪು ಕದಿಯೋ ವ್ಯಕ್ತಿ.! ಹುಬ್ಬಳ್ಳಿಯ ಸೈಕೋ ಪಾಥ್‌ ಲಾಕ್‌..!

ಕಾಮಕ್ಕೆ ಕಣ್ಣಿಲ್ಲ ಅಂತಾ ಯಾವ ವಾತ್ಸಾಯನದ ಪುಸ್ತಕದಲ್ಲಿ ಬರೆದಿದೆಯೋ ಏನೋ ಗೊತ್ತಿಲ್ಲ. ಆದ್ರೆ, ಇಲ್ಲೊಬ್ಬ ವಿಕೃತ ಕಾಮಿಗೆ ಹೆಣ್ಣು ಯಾವುದು, ಅವ್ರು ಧರಿಸೋ ಬಟ್ಟೆ ಯಾವುದು ಅನ್ನೋದು ಗೊತ್ತಾಗ್ತಿಲ್ಲ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಮನೆ...

Dharwada: ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹ: ರೊಚ್ಚಿಗೆದ್ದ ವಿದ್ಯಾರ್ಥಿಗಳು

ಪ್ರತಿನಿತ್ಯ ಧರ್ಮಸ್ಥಳ ಪ್ರಕರಣದ ಬಗ್ಗೆ ನಮ್ಮ ವಿರೋಧ ಪಕ್ಷಗಳು ಇಂಟ್ರೆಸ್ಟ್‌ ತೋರಿಸಿದಷ್ಟು, ನಮ್ಮ ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಗಳೇ ಆಗ್ತಿಲ್ಲವಲ್ಲಾ, ಕ್ಷೇತ್ರಗಳಿಗೆ ಅನುದಾನ ಹಂಚಿಕೆ ಆಗ್ತಿಲ್ಲವಲ್ಲಾ ಅನ್ನೋ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ರಾಜ್ಯದಲ್ಲಿ...

Meri-saheli: ಮಹಿಳಾ ಪ್ರಯಾಣಿಕರಿಗಾಗಿ ರೈಲ್ವೆ ಇಲಾಖೆಯಿಂದ ‘ಮೇರಿ ಸಹೇಲಿ’ ಜಾರಿ

ರೈಲಿನಲ್ಲಿ ರಾತ್ರಿ ವೇಳೆ ಒಂಟಿಯಾಗಿ ಪ್ರಯಾಣಿಸುವಾಗ ಆಗುವ ಭಯದ ವಾತಾವರಣ ಹಾಗೂ ರೈಲು ಹತ್ತುವಾಗ ಮತ್ತು ಇಳಿಯುವಾಗ ಹಾಗೆಯೇ ಅಪರಿಚಿತರ ನಡುವೇ ಕುಳಿತುಕೊಂಡು ಪ್ರಯಾಣಿಸುವಾಗ ಆಗುವ ಆತಂಕವನ್ನು ದೂರ ಮಾಡುವ ಸಲುವಾಗಿ 'ಮೇರಿ ಸಹೇಲಿ'...

ಗದಗ

Gadag: ಎರಡು ಕೋಮುಗಳ ನಡುವೆ ಬೆಂಕಿ ಹಚ್ಚಿದ ‘ಸಿಗರೇಟ್’..!

ಸಿಗರೇಟ್ ಬಾಕಿ ಹಣದ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ತಳಗೇರಿ ಬಡಾವಣಗೆಯಲ್ಲಿ ನಡೆದಿದ್ದು, ಘರ್ಷಣೆಯಲ್ಲಿ ಆರು ಜನರು ಗಾಯಗೊಂಡಿದ್ದು, ಘರ್ಷಣೆ ಕೋಮು ಸ್ವರೂಪ...

Karnataka:ಬಾಗಲಕೋಟೆಯಲ್ಲಿ ಭಾರೀ ಮಳೆ.! ಕೊಳೆತ ಹತ್ತಿ ಬೆಳೆ.!ಜನಜೀವನ ಅಸ್ತವ್ಯಸ್ತ.!- Bagalakote,Koppala,Vijayapura

ಭೀಮಾ ನದಿ ಉಕ್ಕಿ ಹರೀತಾ ಇರೋದ್ರಿಂದ ಸಂಪೂರ್ಣ ಉತ್ತರ ಕರ್ನಾಟಕ ಭಾಗ ಮಳೆಗೆ ತತ್ತರಿಸಿ ಹೋಗಿದೆ. ಪ್ರವಾಹ ಭೀತಿ ಎದುರಿಸ್ತಾ ಇದೆ. ಮನೆಗಳು ಮುಳುಗಡೆಯಾಗಿವೆ. ನಜರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳೆಗಳು ನಾಶವಾಗಿವೆ....

ಹಾಸನ

Fraud case: 3 ಕೋಟಿ ವಂಚಿಸಿದ ಮಹಿಳೆಯನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಜನ!

ಮಹಿಳೆಯೊಬ್ಬರು ಹಲವು ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದು, ಮೋಸಹೊದ ಜನರು ಮಹಿಳೆಯನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ ಅರಳೇಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ತನ್ನ...

Hasan: ಹಾಸನಾಂಬೆಗೆ 25 ಕೋಟಿ ರೂ. ಆದಾಯ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದರ್ಶನೋತ್ಸವ ಅಂತ್ಯವಾಗಿದ್ದು, ಈಗಾಗಲೇ ಗರ್ಭಗುಡಿ ಕೂಡ ಬಂದ್ ಮಾಡಲಾಗಿದೆ. ಈಗ ದೇವಾಲಯದ ಹುಂಡಿ ಎಣಿಕೆ ಕಾರ್ಯ ಕೂಡ ನಡೆದಿದೆ. ಹುಂಡಿಯಲ್ಲೇ ಬರೋಬ್ಬರಿ 3 ಕೋಟಿ 68 ಲಕ್ಷದ...

Hasan: ಮಳೆಗೆ ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಸಾವು

ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ್ದು, ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಜವರಮ್ಮ (63) ಮೃತ ಮಹಿಳೆ ಎಂದು ಗುರುತಿಸಲಾಗಿದೆ....

Hasan: ಹಾಸನಾಂಬೆ ದರ್ಶನಕ್ಕೆ ಶಾಸ್ತ್ರೋಕ್ತ ತೆರೆ

ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಶಕ್ತಿದೇವತೆ, ಹಾಸನದ ಅಧಿದೇವತೆ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ಶಾಸ್ತ್ರೋಕ್ತವಾಗಿ ಬಂದ್ ಆಗಿದೆ. ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಅಂತಿಮ ಪೂಜೆ ನಡೆದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ...

Hasanambe Devi: ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನ: ಹರಿದು ಬಂದ ಭಕ್ತಸಾಗರ

ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ಇಂದು ಕೊನೆ ದಿನ. ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅಕ್ಟೋಬರ್​ 10 ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಅಕ್ಟೋಬರ್...

Hasanamba Devi: ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಜನಸಾಗರ: ಬೆಂಗಳೂರು-ಹಾಸನ ಬಸ್ ಸಂಚಾರ ಸ್ಥಗಿತ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದರು. ವಾರಾಂತ್ಯ ಹಾಗೂ ದೀಪಾವಳಿ ರಜೆ ಕಾರಣದಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಹಾಸನ ಜಿಲ್ಲಾಡಳಿತ ಶಿಷ್ಟಚಾರ...

ಹಾವೇರಿ

Haveri: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂರು ಮಂದಿ ಬಲಿ

ದೀಪಾವಳಿ ಹಬ್ಬದ ಹಿನ್ನಲೆ ಆಯೋಜಿಸಲಾಗಿದ್ದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಕೊಬ್ಬರಿ ಹೋರಿಗಳ ತಿವಿತಕ್ಕೆ ಪ್ರತ್ಯೇಕ ಮೂರು ಕಡೆಗಳಲ್ಲಿ ನಾಲ್ವರು ಗಾಯಗೊಂಡು, ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ನಗರದ ದಾನೇಶ್ವರಿ ನಗರದ...

Haveri: ಟ್ರ್ಯಾಕ್ಟರ್ ಟ್ರೈಲರ್ ಟಾಟಾ ಏಸ್ ವಾಹನ ಡಿಕ್ಕಿ: ಮೂವರು ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟು, 20 ಮಂದಿ ‌ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಾಕೋಳ...

ಕಲಬುರಗಿ

Kalaburagi: ಚಿತ್ತಾಪೂರದಲ್ಲಿ ನ.2 ಕ್ಕೆ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ

ಚಿತ್ತಾಪುರದಲ್ಲಿ ಭಾನುವಾರ ನಡೆಯಬೇಕಿದ್ದ ಪಥಸಂಚಲನಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದನ್ನು ಪ್ರಶ್ನಿಸಿ ಆರ್.ಎಸ್.ಎಸ್ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಪಥಸಂಚಲನಕ್ಕೆ ಅಸ್ತು ಎಂದಿದೆ. ಹೈಕೋರ್ಟ್ ಆದೇಶದ ಅನ್ವಯ ನ.2 ರಂದು...

Kalaburagi: ಚಿತ್ತಾಪೂರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್

ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಇಂದು ಆಯೋಜಿಸಿದ್ದ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಅನುಮತಿ ನಿರಾಕರಿಸಿದ್ದಾರೆ. ಪಥಸಂಚಲನಕ್ಕೆ ಅನುಮತಿ ನೀಡಿದರೆ ಕಾನೂನು ಸುವ್ಯವಸ್ಥೆ ಹಾಳಾಗುವ ಸಾಧ್ಯತೆ ಇದೆ ಎಂದು...

Kalaburagi: ಮತಗಳ್ಳತನ ಪ್ರಕರಣ: ಬಿಜೆಪಿ ಶಾಸಕ ಗುತ್ತೇದಾರ್ ಮನೆ ಬಳಿ ಸುಟ್ಟ ದಾಖಲೆಗಳು ಪತ್ತೆ!

2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಕಳ್ಳತನದ ಆರೋಪ ದೇಶಾದ್ಯಂತ ಸದ್ದು ಜೋರಾಗಿದೆ. ನಿನ್ನೆ ಎಸ್ಐಟಿ ಅಧಿಕಾರಿಗಳು, ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ...

kalaburagi: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆರೋಪ: ಬಿಜೆಪಿ ಮಾಜಿ ಶಾಸಕರ ಮನೆ ಮೇಲೆ ಎಸ್​​ಐಟಿ ದಾಳಿ

ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವ ಎಸ್​​ಐಟಿ ಅಧಿಕಾರಿಗಳು ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ದಾಳಿ ನೆಡೆಸಿದ್ದಾರೆ. ಎಸ್​ಐಟಿ ಎಸ್​​ಪಿ ಶುಭಾನ್ವಿತಾ ನೇತೃತ್ವದ...

Suicide: ಮೂರು ತಿಂಗಳಿನಿಂದ ಸಂಬಳ ನೀಡದಕ್ಕೆ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ಗ್ರಂಥಪಾಲಕಿ

ಕಳೆದ ಮೂರು ತಿಂಗಳನಿಂದ ಸಂಬಳ ನೀಡದಕ್ಕೆ ಡೆತ್ ನೋಟ್ ಬರೆದಿಟ್ಟು ಗ್ರಂಥಪಾಲಕಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಮಳಖೇಡ ಪೊಲೀಸರು ಭೇಟಿ ನೀಡಿ ಪರಿಶೀಲನೆ...

Karnataka:ಬಾಗಲಕೋಟೆಯಲ್ಲಿ ಭಾರೀ ಮಳೆ.! ಕೊಳೆತ ಹತ್ತಿ ಬೆಳೆ.!ಜನಜೀವನ ಅಸ್ತವ್ಯಸ್ತ.!- Bagalakote,Koppala,Vijayapura

ಭೀಮಾ ನದಿ ಉಕ್ಕಿ ಹರೀತಾ ಇರೋದ್ರಿಂದ ಸಂಪೂರ್ಣ ಉತ್ತರ ಕರ್ನಾಟಕ ಭಾಗ ಮಳೆಗೆ ತತ್ತರಿಸಿ ಹೋಗಿದೆ. ಪ್ರವಾಹ ಭೀತಿ ಎದುರಿಸ್ತಾ ಇದೆ. ಮನೆಗಳು ಮುಳುಗಡೆಯಾಗಿವೆ. ನಜರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳೆಗಳು ನಾಶವಾಗಿವೆ....

ಕೊಡಗು

Madikeri: ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ ..

ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಇಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ. ಈ ವಿಸ್ಮಯವನ್ನು...

Fire-Accident: ಮಡಿಕೇರಿಯ ಹರಿಮಂದಿರ ವಸತಿ ಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌, ಬಾಲಕ ಸಜೀವ ದಹನ

ಹರಿಮಂದಿರ ವಸತಿ ಶಾಲೆಯಲ್ಲಿ ಶಾರ್ಟ್‌ ಸರ್ಕ್ಯೂಟ್‌ ಸಂಭವಿಸಿದ್ದು, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯ ಕಾಟಕೇರಿ ಗ್ರಾಮದಲ್ಲಿ ನಡೆದ ಘಟನೆ. ಭಾಗಮಂಡಲ ಸಮೀಪದ ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್ ಮೃತ ವಿದ್ಯಾರ್ಥಿ. ಪುಷ್ಪಕ್...

ವಿಜಯನಗರ

Suicide: ಹೂವಿನಹಡಗಲಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಆನಂದ

ಹುಬ್ಬಳ್ಳಿ ಮೂಲದ ಉದ್ಯಮಿ ಮತ್ತು ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ ಎಂಬುವರು ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಮೇಶ ಹೆಗಡೆ (40) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹುಬ್ಬಳ್ಳಿಯ ಭವಾನಿ ನಗರ...

Mogalli Ganesh: ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್ ನಿಧನ

ಕನ್ನಡದ ಕಾದಂಬರಿಕಾರ, ಕತೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್‌ ಅವರು (64) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಿಜಯನಗರದ ಹೊಸಪೇಟೆಯಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ವಿಧಿವಶರಾಗಿದ್ದಾರೆ. ಮೊಗಳ್ಳಿ ಗಣೇಶ್​ ಪ್ರಸ್ತುತ ಹಂಪಿ ಕನ್ನಡ ವಿಶ್ವವಿದ್ಯಾಲಯದ...

Karnataka:ಬಾಗಲಕೋಟೆಯಲ್ಲಿ ಭಾರೀ ಮಳೆ.! ಕೊಳೆತ ಹತ್ತಿ ಬೆಳೆ.!ಜನಜೀವನ ಅಸ್ತವ್ಯಸ್ತ.!- Bagalakote,Koppala,Vijayapura

ಭೀಮಾ ನದಿ ಉಕ್ಕಿ ಹರೀತಾ ಇರೋದ್ರಿಂದ ಸಂಪೂರ್ಣ ಉತ್ತರ ಕರ್ನಾಟಕ ಭಾಗ ಮಳೆಗೆ ತತ್ತರಿಸಿ ಹೋಗಿದೆ. ಪ್ರವಾಹ ಭೀತಿ ಎದುರಿಸ್ತಾ ಇದೆ. ಮನೆಗಳು ಮುಳುಗಡೆಯಾಗಿವೆ. ನಜರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳೆಗಳು ನಾಶವಾಗಿವೆ....

ಕೋಲಾರ

Kolar: ಕುಡಿಯಲು ಮಿಕ್ಸ್ಚರ್ ಕೊಟ್ಟಿಲ್ಲ ಎಂದು ಬಾರ್ ಕ್ಯಾಷಿಯರ್‌ನ ಹತ್ಯೆ

ಕುಡಿಯಲು ಮಿಕ್ಸ್ಚರ್ ಕೊಟ್ಟಿಲ್ಲ ಎಂದು ಬಾರ್ ಕ್ಯಾಷಿಯರ್‌ನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆದಿದೆ. ಕುಮಾರ್ (45) ಮೃತ ಕ್ಯಾಷಿಯರ್‌ ಹಾಸನ ಮೂಲದವರು. ಸುಭಾಷ್ ಹತ್ಯೆ...

Kolar: ಶಾಲೆಗೆಂದು ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಶಾಲೆಗೆಂದು ತೆರಳಿದ ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ ಆಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿಯರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ ಇಬ್ಬರು ವಿದ್ಯಾರ್ಥಿಗಳು ಇದುವರೆಗೂ ಪತ್ತೆಯಾಗಿಲ್ಲ. ಇತ್ತ...

Kolar: ಕೋಲಾರದಲ್ಲಿ ನಕಲಿ ವೈದ್ಯನ ಎಡವಟ್ಟಿಗೆ ಪ್ರಾಣಬಿಟ್ಟ 8 ವರ್ಷದ ಬಾಲಕಿಯ ಜೀವ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಕಲಿ ವೈದ್ಯರು ಹೆಚ್ಚಗುತ್ತಿದ್ದು, ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಅಂತದೊಂದು ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ. ಮಾಲೂರಿನಲ್ಲಿರುವ ನಕಲಿ ಕ್ಲಿನಿಕ್‌ನ ವೈದ್ಯನ ಯಡವಟ್ಟಿನಿಂದಾಗಿ 8 ವರ್ಷದ...

Lovers commits suicide: ಪ್ರೀತಿಗೆ ಅಡ್ಡ ಬಂದ ಜಾತಿ: ದುರಂತ ಅಂತ್ಯ ಕಂಡ ಅಪ್ರಾಪ್ತ ಪ್ರೇಮಿಗಳು

ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದಕ್ಕೆ ಪ್ರೇಮಿಗಳು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ರೈಲ್ವೇ ನಿಲ್ದಾಣ ಬಳಿ ನಡೆದಿದೆ. ಇಂದು ಬೆಳಿಗ್ಗೆ ಬೆಂಗಳೂರಿಗೆ ತೆರಳುವ ರೈಲಿಗೆ ಸಿಲುಕಿ ಪ್ರೇಮಿಗಳು...

ಕೊಪ್ಪಳ

Suicide: ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆ

ಇಬ್ಬರು ಮಕ್ಕಳನ್ನ ಕೊಂದು ತಾಯಿಯೂ ಆತ್ಮಹತ್ಯೆಗೆ ಮಾಡಿಕೊಂಡಿರುವ ದಾರುಣಾ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬೆನಕಲ್ ಗ್ರಾಮದಲ್ಲಿ ನಡೆದಿದೆ. ತಾಯಿ ಲಕ್ಷ್ಮವ್ವ(30), ಮಕ್ಕಳಾದ ರಮೇಶ್​(4), ಜಾನು(2) ಮೃತರು ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದ...

Koppal: ಹುಟ್ಟು ಹಬ್ಬದ ದಿನದಂದೇ ಕಿರುತೆರೆ ನಟ ಆರ್ಯನ್ ಸಾವು

ಕಿರುತೆರೆ ನಟ ಆರ್ಯನ್ ಗುರುಸ್ವಾಮಿ​ ತನ್ನ ಹುಟ್ಟು ಹಬ್ಬದ ದಿನದಂದೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನಮಾಡಿ ಸಾರ್ಥಕತೆ ಮೆರೆದಿದ್ದಾರೆ. ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. ಕಳೆದ 15 ದಿನಗಳ ಹಿಂದೆ...

Murder Case: ಗಂಗಾವತಿಯಲ್ಲಿ ಭೀಕರ ಮರ್ಡರ್​: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಗಂಗಾವತಿ ನಗರದಲ್ಲಿ ನಡೆದಿದೆ. ವೆಂಕಟೇಶ ಕುರುಬರ (31) ಹತ್ಯೆಯಾದ ಯುವಕ. ಕೊಪ್ಪಳ ರಸ್ತೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯರಾತ್ರಿ 2...

Road Accident: ಪಾದಯಾತ್ರೆ ಹೋಗುತ್ತಿದ್ದವರ ಮೇಲೆ ಹರಿದ ಬಸ್, ಮೂವರ ಸಾವು

ಕೊಪ್ಪಳ‌ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದು ಮೂವರು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ...

Karnataka:ಬಾಗಲಕೋಟೆಯಲ್ಲಿ ಭಾರೀ ಮಳೆ.! ಕೊಳೆತ ಹತ್ತಿ ಬೆಳೆ.!ಜನಜೀವನ ಅಸ್ತವ್ಯಸ್ತ.!- Bagalakote,Koppala,Vijayapura

ಭೀಮಾ ನದಿ ಉಕ್ಕಿ ಹರೀತಾ ಇರೋದ್ರಿಂದ ಸಂಪೂರ್ಣ ಉತ್ತರ ಕರ್ನಾಟಕ ಭಾಗ ಮಳೆಗೆ ತತ್ತರಿಸಿ ಹೋಗಿದೆ. ಪ್ರವಾಹ ಭೀತಿ ಎದುರಿಸ್ತಾ ಇದೆ. ಮನೆಗಳು ಮುಳುಗಡೆಯಾಗಿವೆ. ನಜರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳೆಗಳು ನಾಶವಾಗಿವೆ....

ಮಂಡ್ಯ

Mandya: ಕೆಆರ್‌ಎಸ್ ನಿಂದ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು: ನದಿ ಪಾತ್ರದ ಜನರಿಗೆ ಅಲರ್ಟ್

ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಕಾರಣ ಕೆಆರ್‌ಎಸ್ ಡ್ಯಾಂ ಸಂಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಈ ಹಿನ್ನೆಲೆ ಯಾವುದೇ ಕ್ಷಣದಲ್ಲಾದರು ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡುವ ಸಾಧ್ಯತೆ ಇದೆ....

Murder: ಪತ್ನಿಯ ಶೀಲ ಶಂಕಿಸಿ ಕತ್ತು ಸಿಳಿ ಹತ್ಯೆ: ಆರೋಪಿ ಪತಿ ಬಂಧನ

ಪತ್ನಿಯ ಶೀಲ ಶಂಕಿಸಿ ಕತ್ತು ಸಿಳಿ ಹತ್ಯೆಗೈದ ಪಾಪಿಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ವೇತ (36) ಮೃತ ಮಹಿಳೆ. ಲೋಕೇಶ್ ಕೊಲೆಗೈದ ಆರೋಪಿ. ಕಳೆದ 17 ವರ್ಷದ...

Accident: ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಅಪಘಾತ: ಮೂವರು ಸಾವು

ಮೂರು ಕೆ.ಎಸ್.ಆರ್.ಟಿ.ಸಿ ಬಸ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಬಳಿ ನಡೆದಿದೆ. ಮೊದಲು ಎರಡು...

ಮೈಸೂರು

Mysuru: ಗ್ಯಾಸ್ ಗೀಸರ್ ಸೋರಿಕೆ: ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಅಕ್ಕ ತಂಗಿ ಸಾವು

ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಸಿಮ್ರಾನ್ ತಾಜ್ (20) ಮತ್ತು ಗುಲ್ಫಾರ್ಮ್ (23) ಮೃತ ಯುವತಿರು ಎಂದು ಗುರುತಿಸಲಾಗಿದೆ. ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು...

Mysuru: ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕುತ್ತಾನೋ ಗೊತ್ತಿಲ್ಲ. ಪ್ರತಾಪ ನಾನು ಹಾಗಲ್ಲ: ಪ್ರದೀಪ್​ ಈಶ್ವರ್

ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ನಡುವಿನ ವಾಕ್ ಸಮರ ಜೋರಾಗಿ ನಡೆದಿದೆ. ಇಬ್ಬರು ಪರಸ್ಪರ ಏಕವಚನದಲ್ಲೇ ಟೀಕೆ ಮಾಡಿಕೊಂಡಿದ್ದು, ಪ್ರತಾಪ್​ ಸಿಂಹ ಮಾತಿಗೆ ಪ್ರದೀಪ್​ ಈಶ್ವರ್​...

ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ, ಮುಳ್ಳುಹಂದಿ ಮುಖದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್: ಪ್ರತಾಪ್​ ಸಿಂಹ

ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ವಿರುದ್ಧ ಮಾಜಿ ಸಂಸದ ಪ್ರತಾಪ್​ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ತಮ್ಮ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಅವರು ಪ್ರದೀಪ್ ಈಶ್ವರ್...

Mysuru: ರೈಲ್ವೇ ಪ್ಲಾಟ್ ಫಾರಂನಲ್ಲಿ ತಾಯಿ ಬಳಿ ಮಲಗಿದ್ದ ಗಂಡು ಮಗು ಕಳ್ಳತನ – ಮಹಿಳೆ ಬಂಧನ

ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬುಧವಾರ ರಾತ್ರಿ ಪೋಷಕರು ಮಗುವಿನೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ಬಳಿ ಮಲಗಿದ್ದರು....

Foeticide: ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಹತ್ಯೆ ಮಾಡುತ್ತಿದ್ದ ಗ್ಯಾಂಗ್: ಮಹಿಳೆ ಸೇರಿ ಮೂವರು ಆರೆಸ್ಟ್

ಭ್ರೂಣ ಪತ್ತೆ ಹಾಗೂ ಹತ್ಯೆ ಎರಡು ಕಾನೂನು ಬಾಹಿರ‌.‌ ಆದರೂ ಇಂತಹ ಹೇಯ ಕೃತ್ಯಗಳು ಮುಂದುವರೆದಿದೆ. ಮೈಸೂರಿನಲ್ಲಿ ಅಂತಹದೇ ಒಂದು ಗ್ಯಾಂಗ್​ ಅನ್ನು​​​​ಆರೋಗ್ಯ ಇಲಾಖೆ‌ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ. ಓರ್ವ ಮಹಿಳೆ ಸೇರಿ ಮೂವರನ್ನು ವಶಕ್ಕೆ...

Mysuru: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರುಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ. ಆರ್ಯ (9) ಮೋಹಿತ್ (8) ಮೃತ ಮಕ್ಕಳು. ಬದನವಾಳು ಗ್ರಾಮದ ಹೊಸಕೆರೆಯಲ್ಲಿ...

ರಾಯಚೂರು

Raichur: ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಯತೀಂದ್ರ...

Raichur: ರಾಯಚೂರಿನಲ್ಲಿ ಆರ್.ಎಸ್.ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪಿಡಿಓ ಅಮಾನತು

ರಾಜ್ಯ ಸರ್ಕಾರ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿತ್ತು. ಆ ಬೆನ್ನಲ್ಲೇ ಆರ್.ಎಸ್.ಎಸ್ ಪಥಸಂಚಲನದಲ್ಲಿ ಭಾಗಿಯಾದ ಆರೋಪದಡಿ ಗ್ರಾಮ ಪಂಚಾಯತ್ ಪಿಡಿಓ ಓರ್ವರನ್ನು ಅಮಾನತು...

MLA Karemma G: ದೇವದುರ್ಗ ಶಾಸಕಿ ಕರೆಮ್ಮಾ ಜಿ. ನಾಯಕ್ ಕಾರು ಅಪಘಾತ

ದೇವದುರ್ಗ ವಿಧಾನಸಭಾ ಕ್ಷೇತ್ರದ ಶಾಸಕಿ ಕರೆಮ್ಮಾ ಜಿ. ನಾಯಕ್ ಕಾರು ಅಪಘಾತಕ್ಕೀಡಾಗಿದೆ. ಲಿಂಗಸುಗೂರು ತಾಲೂಕಿನ ಗುರುಗುಂಟಾ ಬಳಿ ಅಪಘಾತ ಸಂಭವಿಸಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ...

Raichur: ಕಾಂತಾರ ಸಿನಿಮಾ ನೋಡಲು ತೆರಳಿದ್ದ ಇಬ್ಬರು ಯುವಕರು ದುರಂತ ಸಾವು

ರಿಷಬ್ ಶೆಟ್ಟಿ ಅಭಿನಯದ ಕಾಂತಾರ: ಚಾಪ್ಟರ್ 1 ಸಿನಿಮಾ ನೋಡಲು ಹೋಗಿದ್ದ ಇಬ್ಬರು ಯುವಕರು ಮೃತಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಹೊರವಲಯದಲ್ಲಿ ಭಾನುವಾರ ನಡೆದಿದೆ. ಮೃತ ಯುವಕರನ್ನು ವೆಂಕಟೇಶ(28) ಮತ್ತು ಯಲ್ಲಾಲಿಂಗ(28) ಎಂದು...

Raichur: ಓಟದ ಸ್ಪರ್ಧೆ ಹೆಸ್ರಲ್ಲಿ ಧೋಖಾ.!ಖತರ್ನಾಕ್‌ ಕಳ್ಳರು.!

ಇತ್ತೀಚೆಗೆ ನಂಬೋರಿದ್ರೆ ಹೇಗೆ ಬೇಕಾದ್ರು ಯಾಮಾರಿಸಿ ದುಡ್ಡು ಮಾಡಬಹುದು ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ಅದಕ್ಕೆ ಕಣ್ಣಾರೆ ಕಂಡ್ರು ಪ್ರಾಮಾಣಿಸಿ ನೋಡಬೇಕು. ರಾಯಚೂರಿನಲ್ಲಿ ರಾಷ್ಟ್ರ ಮಟ್ಟದ ಓಟದ ಸ್ಪರ್ಧೆ ಇದೆ ಎಂದು ಯಾಮಾರಿಸಿ ಫ್ಲೆಕ್ಸ್‌...

ರಾಮನಗರ

Suicide: ಪತ್ನಿ ಕಿರುಕುಳ ಕೊಡ್ತಾಳೆ: ವೀಡಿಯೋ ಮಾಡಿ ರೈಲಿಗೆ ತಲೆಕೊಟ್ಟ ನವವಿವಾಹಿತ

ಪತ್ನಿಯ ಕಿರುಕುಳ ತಾಳಲಾರದೇ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರೇವಂತ್ ಕುಮಾರ್​(30) ಮೃತ ವ್ಯಕ್ತಿ. ಬೆಂಗಳೂರು ದಕ್ಷಿಣ ಜಿಲ್ಲೆ ಹಾರೋಹಳ್ಳಿ ತಾಲೂಕಿನ ಅಣ್ಣೆದೊಡ್ಡಿ ಗ್ರಾಮದ...

Grihalakshmi: ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿದ ಮಹಿಳೆ: ನನ್ನ ಹಬ್ಬದ ಸಂಭ್ರಮ ಇಮ್ಮಡಿಯಿತು ಎಂದ ಸಿಎಂ

ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು,  ಮಹಿಳೆಯೊಬ್ಬರು ಮನೆಗೆ ಹೊಸ ವಾಷಿಂಗ್ ಮಷಿನ್ ಖರೀದಿಸಿದ್ದಾರೆ. ಈ ಕುರಿತ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ....

D.K Shivakumar: ಅನ್ನಭಾಗ್ಯ ಅಕ್ಕಿ ದುರ್ಬಳಕೆ ತಡೆಗೆ ಆಹಾರ ಕಿಟ್ ನೀಡಲು ಹೊಸ ಪ್ಲಾನ್..!

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಮತ್ತು ಶಕ್ತಿ ಯೋಜನೆಗಳು ದುರುಪಯೋಗ ಆಗುತ್ತಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಯೋಜನೆಗಳಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...

ಶಿವಮೊಗ್ಗ

Wall collapse accident: ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆಯ ಗೋಡೆ ಕುಸಿದು ಕಾರ್ಮಿಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ನೂತನವಾಗಿ ನಿರ್ಮಿಸಲಾಗಿದ್ದ ಕಾರ್ಮಿಕ ಇಲಾಖೆಯ ಸಮುಚ್ಛಯ ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಆತನ ಸಹೋದರನ ಕೈಕಾಲುಗಳು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ. ಸಿದ್ಲೀಪುರ ಗ್ರಾಮದ...

Shivamoga: ಶಿವಮೊಗ್ಗ ಜೈಲಿಗೆ ಬಿಸ್ಕೆಟ್​ ಪ್ಯಾಕ್​ನಲ್ಲಿ ಗಾಂಜಾ, ಸಿಗರೇಟ್ ಸಾಗಾಟ – ಇಬ್ಬರು ಯುವಕರ ಬಂಧನ

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಸಾಗಾಟ ಮಾಡುಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಗಳನ್ನು ಭದ್ರಾವತಿ ನಗರದ ರಾಹಿಲ್ (19) ಹಾಗೂ ತಸೀರುಲ್ಲಾ...

Shivamoga Airport: ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬೃಹತ್ ಮಾಲ್ , ಹೋಟೆಲ್ ನಿರ್ಮಾಣ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕಾಯ್ದಿರಿಸಲಾಗಿದ್ದ ವಿಶಾಲವಾದ 780 ಎಕರೆ  ಭೂ ಪ್ರದೇಶದಲ್ಲಿ ಸುಮಾರು 111 ಎಕರೆ ಜಾಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಾಲ್, ವಾಣಿಜ್ಯ ಸಂಕೀರ್ಣ, ಪಂಚತಾರಾ ಹೋಟೆಲ್, ವಸತಿಗೃಹಗಳನ್ನು ನಿರ್ಮಿಸಲಾಗುವುದು ಎಂದು ರಾಜ್ಯ ಸಣ್ಣ...

Shivamoga: ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಮಹಿಳೆ

ಮಗಳನ್ನು ಕೊಂದ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ನರ್ಸ್ ಕ್ವಾರ್ಟಸ್​ನಲ್ಲಿ ನಡೆದಿದೆ. ಪತಿ ರಾಮಣ್ಣ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ...

Shivamoga: ಅರಣ್ಯಾ ಇಲಾಖೆ ಅಧಿಕಾರಿ ಕಚೇರಿ ಎದುರು ರೈತರ ಆಕ್ರೋಶ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿಯೂ ಕಾಡಾನೆಗಳ ಹಾವಳಿ ಮುಂದುವರೆದಿದ್ದು, ಆನೆ ಹಾವಳಿ ತಡೆಯದ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಗ್ರಾಮಗಳ ಜನರು ಪ್ರತಿಭಟನೆ ನಡೆಸಿದ್ದಾರೆ. ದಿಢೀರ್ ಜಮೀನುಗಳಿಗೆ ನುಗ್ಗುತ್ತಿರುವ ಕಾಡಾನೆಗಳು ಬೆಳೆ ನಾಶಗೊಳಿಸುತ್ತಿವೆ. ಇದರಿಂದ...

Shivamoga: ಮಲೆನಾಡಿಗರಿಗೆ ಗುಡ್ ನ್ಯೂಸ್ 90 ಹೊಸ 4ಜಿ ಟವರ್‌ 

ಬಿಎಸ್‌ಎನ್‌ಎಲ್‌ ವತಿಯಿಂದ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ '4ಜಿ' ನೆಟ್‌ವರ್ಕ್ನ ಮೊಬೈಲ್‌ ಟವರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಇದರಿಂದ ಮಲೆನಾಡಿನ ನೆಟ್ವರ್ಕ್ ಸಮಸ್ಯೆ ಅನುಭವಿಸುತ್ತಿರುವ ಗ್ರಾಮದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ. ಮೋದಿ ಉದ್ಘಾಟಿಸಿದ...

ತುಮಕೂರು

Drowned: ದೀಪಾವಳಿ ಹಬ್ಬದಂದೇ ಕೆರೆಯಲ್ಲಿ ಮುಳುಗಿ ತಂದೆ, ಮಗಳು ಸೇರಿ ಮೂವರು ಸಾವು

ದೀಪಾವಳಿ ಹಬ್ಬದಂದೇ ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಯರೇಕಟ್ಟೆ ಗ್ರಾಮದಲ್ಲಿ ನಡೆದಿದೆ. ಶ್ರಾವ್ಯಾ (12), ಪುಣ್ಯಾ(12), ಶ್ರಾವ್ಯಾಳ ತಂದೆ ವೆಂಕಟೇಶ್ (50) ಮೃತ...

Tumakur: ಮಾರ್ಕೋನಹಳ್ಳಿ ಡ್ಯಾಂನಲ್ಲಿ ದುರಂತ: ಕೊಚ್ಚಿ ಹೋದ ಒಂದೇ ಕುಟುಂಬದ 6 ಜನ

ಮಾರ್ಕೋನಹಳ್ಳಿ ಡ್ಯಾಂ ನೀರಿನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಮಂದಿ ನೀರುಪಾಲಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರುನಲ್ಲಿ ನಡೆದಿದೆ. ಕೊಚ್ಚಿಕೊಂಡು ಹೋಗಿದ್ದ, ಏಳು ಮಂದಿ ಪೈಕಿ ಒಬ್ಬರನ್ನು ರಕ್ಷಿಸಲಾಗಿದೆ. ಇನ್ನುಳಿದಂತೆ...

Tumakuru: ಹಣಕ್ಕಾಗಿ ಪತ್ನಿ ಪೀಡಿಸ್ತಾಳೆಂದು ಫೇಸ್​ಬುಕ್​ ಲೈವ್​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪತಿ

ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ವ್ಯಕ್ತಿಯೋರ್ವ ಫೇಸ್​ಬುಕ್ ಲೈವ್​ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಆತನಿಗೆ ಚಿಕಿತ್ಸೆ...

G. Parameshwara: ಯಾವಾ ರಾಜಕೀಯ ಕ್ರಾಂತಿಯೂ ಇಲ್ಲ, ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ: ಜಿ ಪರಮೇಶ್ವರ

ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಅವಧಿಗೆ ಸಿಎಂ ಆಗಿ ಮುಂದುವರಿಯುತ್ತಾರೆ. ಸದ್ಯ ಸುದ್ದಿಯಾಗಿರುವಂತೆ ರಾಜ್ಯದಲ್ಲಿ ಯಾವುದೇ ರಾಜಕೀಯ ಕ್ರಾಂತಿಯಾಗುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮತ್ತು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ. ನವೆಂಬರ್​ನಲ್ಲಿ...

Dharmasthala Case: ಬುರುಡೆ ಕೇಸ್​ ತನಿಖೆ ವೇಳೆ ತುಮಕೂರು ಯುವಕನ ಡಿಎಲ್ ಪತ್ತೆ..!

ಧರ್ಮಸ್ಥಳ ‘ಬುರುಡೆ’ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದೆ. ಮೊನ್ನೆ ಕೊಡಗು ಮೂಲದ ಯು.ಬಿ ಅಯ್ಯಪ್ಪರ ಐಡಿ ಪತ್ತೆಯಾಗಿತ್ತು. ಅದೇ ರೀತಿ ಈಗ ತುಮಕೂರು ಮೂಲದ ಯುವಕನ ಡಿಎಲ್ ಸಿಕ್ಕಿದೆ. ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ ಎಸ್ಐಟಿ ತಂಡ...

Mother killing children: ಇಬ್ಬರು ಮಕ್ಕಳನ್ನ ಕೊಂದು, ತಾಯಿ ಆತ್ಮಹತ್ಯೆ

ತಾಯಿಯೊಬ್ಬಳು ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಕೊಂದು, ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪನಕೆರೆ ಗ್ರಾಮದಲ್ಲಿ ನಡೆದಿದೆ. 23 ವರ್ಷದ ಸರಿತಾ ಎಂಬಾಕೆಯೇ ತನ್ನ ಇಬ್ಬರು...

ಉಡುಪಿ

Udupi: ಕಾರ್ಕಳದ ಮಾಜಿ ಶಾಸಕನ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ(48) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಸುದೀಪ್ ಭಂಡಾರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ...

Raju Talikote: ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

ಹಿರಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ರಾಜು...

Dharmasthala: ಧರ್ಮಸ್ಥಳ ಪ್ರಕರಣ: ಕೋರ್ಟ್ ನಲ್ಲಿ ಚಿನ್ನಯ್ಯನ ಹೇಳಿಕೆ ಅಂತ್ಯ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆಂದು ಹೇಳಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನ ಪ್ರಕರಣದಲ್ಲಿ ಆತನ ಹೇಳಿಕೆ ನೀಡುವ ಕಾರ್ಯ ಶನಿವಾರ ಪೂರ್ಣಗೊಂಡಿದೆ. ಬೆಳ್ತಂಗಡಿ ಕೋರ್ಟ್ ಗೆ ಸೆ.27 ರಂದು ಬೆಳಗ್ಗೆ ಶಿವಮೊಗ್ಗ ಪೊಲೀಸರು ಕರೆದುಕೊಂಡು...

Chaithanyananda Swamiji: ಚೈತನ್ಯಾನಂದ ಸ್ವಾಮೀಜಿ ಲೇಡಿ ಗ್ಯಾಂಗ್‌.!ಪಲ್ಲಂಗಕ್ಕೆ ಕಳಿಸೋ ಕಾರ್ಯ.! ಫಾರಿನ್‌ ಟೂರ್‌.!

ದಿಲ್ಲಿಯ ಶೃಂಗೇರಿ ಶಾರದಾ ಪೀಠದ ಇನ್‌ಸ್ಟಿಟ್ಯೂಟ್‌ ಡೈರೆಕ್ಟರ್‌ ಚೈತನ್ಯಾನಂದ ಸ್ವಾಮೀಜಿ ತನ್ನ ಪಲ್ಲಂಗದಾಸೆಗೆ ಲೇಡಿ ಗ್ಯಾಂಗ್‌ ಟೀಮ್‌ನಾ ಕಟ್ಟಿಕೊಂಡಿದ್ದ. ಈ ಗ್ಯಾಂಗ್‌ನ ಕೆಲಸವೇನೆಂದರೆ ಸ್ವಾಮೀಜಿಯ ಸೇವೆಗೆ ಬೆಡ್‌ ರೂಮ್‌ಗೆ ಕಳಿಸೋದು. ಇದೀಗ ಈ ಸ್ವಾಮೀಜಿ...

Udupi: ಹಾಡಹಗಲೇ ರೌಡಿಶೀಟರ್‌ ಹತ್ಯೆ.ಉಡುಪಿಯಲ್ಲಿ ಆತಂಕ

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಶನಿವಾರ ದುಷ್ಕರ್ಮಿಗಳು ರೌಡಿಶೀಟರ್‌ನನ್ನು ಹಾಡಹಗಲೇ ಗುಂಡಿಕ್ಕಿ ಪರಾರಿಯಾಗಿರೋ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳು ಕಣ್ಣಾರೆ ಈ ಘಟನೆಯನ್ನು ಕಂಡಿದ್ದು, ದಾಳಿಕೋರರು ಹಲವಾರು ಬಾರಿ ಗುಂಡು ಹಾರಿಸಿ ಕೃತ್ಯ ಎಸಗಿದ್ದಾರೆ ಎಂದು ಹೇಳಿಕೆ...

Dharmasthala: ಧರ್ಮಸ್ಥಳ ಕೆ.ವಿ ಧನಂಜೇಯ್‌ ಫಸ್ಟ್‌ ರಿಯಾಕ್ಷನ್‌.!ಸುಳ್ಳು ಸುದ್ದಿ ಪ್ರಸಾರ.! ಮಾಧ್ಯಮಗಳಿಗೆ ಕ್ರಮ.!?

ಕಳದೆರಡು ದಿನಗಳಿಂದ ಧರ್ಮಸ್ಥಳ ಸಾಮೂಹಿಕ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಭಾರೀ ಚರ್ಚೆಯಾಗ್ತಿರೋ ವಿಷ್ಯಗಳೇನಂದ್ರೆ, ಈ ಬುರುಡೆ ಗ್ಯಾಂಗ್‌ ರಾಜ್ಯ ಸರ್ಕಾರಕ್ಕೆ ಯಾಮಾರಿಸಿ ಎಸ್‌ಐಟಿ ರಚನೆ ಮಾಡಿದೆ. ಈ ಬುರುಡೆ ಗ್ಯಾಂಗ್‌ಗೆ ಸುಪ್ರೀಂ...

ಉತ್ತರ ಕನ್ನಡ

Congress: ನಾನು ಮುಖ್ಯಮಂತ್ರಿ ಆಗಿದ್ದರೆ ಗ್ಯಾರಂಟಿ ಅನುಷ್ಠಾನ ಮಾಡುತ್ತಿರಲಿಲ್ಲ- ಕಾಂಗ್ರೆಸ್ ಶಾಸಕ ಆರ್.ವಿ ದೇಶಪಾಂಡೆ ವ್ಯಂಗ್ಯ

ನಾನು ಮುಖ್ಯಮಂತ್ರಿ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ವ್ಯಂಗ್ಯವಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ...

Bhatkal: ಭಟ್ಕಳದಲ್ಲಿ ವಿಚಿತ್ರ ರೂಪದ ಹೆಣ್ಣು ಮಗು ಜನನ

ಭಟ್ಕಳ ಪಟ್ಟಣದ ಖಾಸಗಿ ನರ್ಸಿಂಗ್ ಹೋಂನಲ್ಲಿ ಅಪರೂಪದ ವಿಚಿತ್ರ ರೂಪ ಹೊಂದಿರುವ ಹೆಣ್ಣು ಮಗು ಜನಿಸಿದ್ದು, ವೈದ್ಯಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಘಟನೆ ಕೆಲವು ದಿನಗಳ ಹಿಂದೆಯೇ ನಡೆದಿದ್ದರೂ ಇದೀಗ ಬೆಳಕಿಗೆ ಬಂದಿದೆ. ಸ್ಥಳೀಯ...

ವಿಜಯಪುರ

Vijayapura: ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ

ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮನಬಂದಂತೆ ಮಚ್ಚಿನಿಂದ ಪತಿಯೊಬ್ಬ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ. ಸಿಂದಗಿ ತಾಲೂಕಿನ ಕೆರುಟಗಿ ನಿವಾಸಿ ಅನಸೂಯ ಮಾದಾರ್(50) ಹಲ್ಲೆಗೊಳಗಾದ...

Vijayapura: ವಿಜಯಪುರದಲ್ಲಿ ಪೊಲೀಸರ ಗುಂಡಿಗೆ ರೌಡಿಶೀಟರ್ ಬಲಿ

ಪೊಲೀಸರ ಗುಂಡಿಗೆ ರೌಡಿಶೀಟರ್ ಬಲಿಯಾಗಿರುವ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ. ಯುನಸ್ ಪಟೇಲ್ (35) ಎನ್‌ಕೌಂಟರ್‌ಗೆ ಬಲಿಯಾದ ನಟೋರಿಯಸ್‌ ರೌಡಿ. ವಿಜಯಪುರ ನಗರದ ಗಾಂಧಿ ಚೌಕ್ ವ್ಯಾಪ್ತಿಯಲ್ಲಿ ನಿನ್ನೆ...

Vijayapura: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ಸಾವು

ಆಟವಾಡಲು ಹೋದ ಮೂವರು ಮಕ್ಕಳು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾ ಗ್ರಾಮದಲ್ಲಿ ನಡೆದಿದೆ. ಶಿವಮ್ಮ ರಾಥೋಡ್ (8), ಕಾರ್ತಿಕ್ ರಾಥೋಡ್ (7) ಮತ್ತು ಸ್ವಪ್ನಾ ರಾಥೋಡ್ (12)...

Murder: ಹಳೆಯ ವೈಷಮ್ಯಕ್ಕೆ ಇಬ್ಬರು ಯುವಕರ ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನಲೇ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಾಗರ ಬೆಳುಂಡಗಿ (25) ಹಾಗೂ ಇಸಾಕ್ ಖುರೇಷಿ...

Earthquake: ವಿಜಯಪುರದಲ್ಲಿ ಭೂಕಂಪನ: ಬೆಚ್ಚಿಬಿದ್ದ ಜನ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಹಲವು ಭಾಗದಲ್ಲಿ ಭೂಕಂಪ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ...

Vijayapura: ವಿಜಯಪುರ ವಿಮಾನ ನಿಲ್ದಾಣ: ಆಸ್ಟ್ರಿಯಾದಿಂದ ಬಂದ ಅಗ್ನಿಶಾಮಕ ವಾಹನ

ಉದ್ಘಾಟನೆಗೆ ಸಜ್ಜಾಗಿರುವ ವಿಜಯಪುರದ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ ಎರಡು ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ ಬಂದಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ...

ಯಾದಗಿರಿ

Yadgiri: ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್: ಪಿಎಸ್‌ಐ ಅಮಾನತು

ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದ ಅಧಿಕಾರಿಯನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆಯ...

Karnataka:ಬಾಗಲಕೋಟೆಯಲ್ಲಿ ಭಾರೀ ಮಳೆ.! ಕೊಳೆತ ಹತ್ತಿ ಬೆಳೆ.!ಜನಜೀವನ ಅಸ್ತವ್ಯಸ್ತ.!- Bagalakote,Koppala,Vijayapura

ಭೀಮಾ ನದಿ ಉಕ್ಕಿ ಹರೀತಾ ಇರೋದ್ರಿಂದ ಸಂಪೂರ್ಣ ಉತ್ತರ ಕರ್ನಾಟಕ ಭಾಗ ಮಳೆಗೆ ತತ್ತರಿಸಿ ಹೋಗಿದೆ. ಪ್ರವಾಹ ಭೀತಿ ಎದುರಿಸ್ತಾ ಇದೆ. ಮನೆಗಳು ಮುಳುಗಡೆಯಾಗಿವೆ. ನಜರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಬೆಳೆಗಳು ನಾಶವಾಗಿವೆ....

Father-killed children: ಪತ್ನಿ ಮೇಲೆ ಶಂಕಿಸಿ ಹೆತ್ತ ಮಕ್ಕಳನ್ನೇ ಕೊಂದ ಪಾಪಿ ತಂದೆ..!

ಪತ್ನಿ ಶೀಲ ಶಂಕಿಸಿ ಹೆತ್ತ ತಂದೆಯೇ ಮಕ್ಕಳನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಹೃದಯವಿದ್ರಾವಕ  ಘಟನೆ ಯಾದಗಿರಿ ಜಿಲ್ಲೆಯ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಎಂಬಾತ ಈ ಕೃತ್ಯ ಎಸಗಿದ್ದು, ತನ್ನ ಮೂವರ ಮಕ್ಕಳ ಪೈಕಿ ಇಬ್ಬರನ್ನು ಕೊಂದಿದ್ದಾನೆ....